28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

ಶಿಶಿಲ: ತಾಲೂಕಿನ ಕೊನೆಯ ಜಾತ್ರೋತ್ಸವವಾದ ಇತಿಹಾಸ ಪ್ರಸಿದ್ಧ ಶಿಶಿಲ ಶಿಶಿಲೇಶ್ವರ ದೇವರ ಜಾತ್ರೆಗೆಮೇ 2ರಂದು ಗೊನೆ ಕಡಿಯುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸುನಿಲ್ ಗೋಖಲೆ, ಸದಸ್ಯರಾದ ಶ್ರೀಧರ ರಾವ್ ,ನಾರಾಯಣ ಸುವರ್ಣ, ರಮೇಶ ಗೌಡ ಸುಂದರ ಗೌಡ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀ ರಾಮ ಕಾರಂತರು ಗೊನೆ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ದೈವ ಪರಿಚಾರಕರಾದ ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಸುರೇಶ್ ಗೌಡ ಅಂಬೆಲ್ತಡ್ಕ, ಗ್ರಾಮಸ್ಥರಾದ ಯೋಗೀಶ್ ದಾಮ್ಲೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಹಾಜರಿದ್ದರು

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
error: Content is protected !!