May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

ಶಿಶಿಲ: ತಾಲೂಕಿನ ಕೊನೆಯ ಜಾತ್ರೋತ್ಸವವಾದ ಇತಿಹಾಸ ಪ್ರಸಿದ್ಧ ಶಿಶಿಲ ಶಿಶಿಲೇಶ್ವರ ದೇವರ ಜಾತ್ರೆಗೆಮೇ 2ರಂದು ಗೊನೆ ಕಡಿಯುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸುನಿಲ್ ಗೋಖಲೆ, ಸದಸ್ಯರಾದ ಶ್ರೀಧರ ರಾವ್ ,ನಾರಾಯಣ ಸುವರ್ಣ, ರಮೇಶ ಗೌಡ ಸುಂದರ ಗೌಡ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀ ರಾಮ ಕಾರಂತರು ಗೊನೆ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ದೈವ ಪರಿಚಾರಕರಾದ ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಸುರೇಶ್ ಗೌಡ ಅಂಬೆಲ್ತಡ್ಕ, ಗ್ರಾಮಸ್ಥರಾದ ಯೋಗೀಶ್ ದಾಮ್ಲೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಹಾಜರಿದ್ದರು

Related posts

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!