25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

ಶಿಶಿಲ: ತಾಲೂಕಿನ ಕೊನೆಯ ಜಾತ್ರೋತ್ಸವವಾದ ಇತಿಹಾಸ ಪ್ರಸಿದ್ಧ ಶಿಶಿಲ ಶಿಶಿಲೇಶ್ವರ ದೇವರ ಜಾತ್ರೆಗೆಮೇ 2ರಂದು ಗೊನೆ ಕಡಿಯುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸುನಿಲ್ ಗೋಖಲೆ, ಸದಸ್ಯರಾದ ಶ್ರೀಧರ ರಾವ್ ,ನಾರಾಯಣ ಸುವರ್ಣ, ರಮೇಶ ಗೌಡ ಸುಂದರ ಗೌಡ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀ ರಾಮ ಕಾರಂತರು ಗೊನೆ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ದೈವ ಪರಿಚಾರಕರಾದ ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಸುರೇಶ್ ಗೌಡ ಅಂಬೆಲ್ತಡ್ಕ, ಗ್ರಾಮಸ್ಥರಾದ ಯೋಗೀಶ್ ದಾಮ್ಲೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಹಾಜರಿದ್ದರು

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!