May 6, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

ಬೆಳಾಲು: ಕ್ರೇನ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ರಬ್ಬರ್ ಟ್ಯಾಂಪಿಂಗ್ ವೃತ್ತಿ ನಡೆಸುತ್ತಿದ್ದರು.

ಹತ್ತಿರ ಅಂಗಡಿಗೆ ಬಂದಿದ್ದ ಅವರು ಸ್ಕೂಟರ್ ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕ್ರೇನ್ ಹಿಂಬಾಗದಿಂದ ಡಿಕ್ಕಿ ಹೊಡೆದು ಪರಿಣಾಮ ಅವರು ಸಾವನ್ನಪ್ಪಿದ್ದಾರೆ ಎಂದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!