25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿಗೆ ದುರ್ವಾಸನೆ ಬಂದಿದ್ದರಿಂದ ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತನ ಅಂದಾಜು ಸುಮಾರು 45 ರಿಂದ 50 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದಾಗಿದ್ದು. ಶವ ಸಂಪೂರ್ಣ ಕೊಳೆತಿದ್ದು ಸುಮಾರು ಒಂದು ವಾರಗಳ ಹಿಂದೆ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ.

Related posts

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
error: Content is protected !!