25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿಗೆ ದುರ್ವಾಸನೆ ಬಂದಿದ್ದರಿಂದ ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತನ ಅಂದಾಜು ಸುಮಾರು 45 ರಿಂದ 50 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದಾಗಿದ್ದು. ಶವ ಸಂಪೂರ್ಣ ಕೊಳೆತಿದ್ದು ಸುಮಾರು ಒಂದು ವಾರಗಳ ಹಿಂದೆ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ.

Related posts

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!