May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ತಣ್ಣೀರುಪಂತ : ಮೇ 4ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪಂತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್ ಪಾಲೇದು, ರಾಜೇಶ್ ಕರಂಗೀಲು, ಹರೀಶ್ ಪ್ರಸಾದ್ ಬೋಲ್ಡೆಲ್, ಯತೀಶ್ ಪಾಲೇದು ಇನ್ನೂ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
error: Content is protected !!