31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

ವೇಣೂರು;ಪಡ್ಡoದಡ್ಕ ಮುನವಿರುಳ್ ಇಸ್ಲಾಂ ಮದರಸದ ವಠಾರದಲ್ಲಿ ಮದರಸ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆಯು ಮೇ 4ರಂದು ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು

ಮುಖ್ಯಅತಿಥಿಯಾಗಿ ಮಾತಾಡಿದ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಕಾರ್ಯನಿರ್ವಾಣಾಧಿಕಾರಿ ವೇಣೂರಿನ ಎಚ್ ಮಹಮ್ಮದ್ ಮಾತಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು,ಕಲಿಕೆ ಬಗ್ಗೆ ಗಮನ ಹಾಗು ಸುಮಾರು 175 ವಿದ್ಯಾರ್ಥಿಗಳಿಗೆ ಬ್ಯಾಗ್ ಗಳನ್ನು ದಾನವಾಗಿ ನೀಡಿದ ದಿವಂಗತ ಅಬ್ದುಲ್ ರಹಿಮಾನ್ ಕಟ್ಟೆ ಅವರ ನೆನಪಿಗೆ ನೀಡಿದ ಅವರ ಮಗ ದುಬಾಯಿಯಲ್ಲಿರುವ ಅನ್ಸಾರ್ ರವರನ್ನು ಅಭಿನಂದಿಸಿದರು. ನೋಟ್ ಪುಸ್ತಕಗಳನ್ನು ಕಟ್ಟೆ ಷರೀಫ್ ತನ್ನ ತಂದೆ ದಿವಂಗತ ಅಬೂಬಕರ್ ಕಟ್ಟೆ ಹಾಗು ಬೋಳೂರು ದಿವಂಗತ ಅಬ್ಬು ಬ್ಯಾರಿಯವರ ಸ್ಮರಣಾರ್ಥ ನೀಡಿದ್ದರು

ಕತೀಬ್ ಸಮೀರ್ ದಾರಿಮಿ ದುವಾ ಮಾಡಿದರು, ಸಿಬಂದಿಗಳಾದ ಅಬ್ದುಲ್ ರಹಿಮಾನ್ ಯಮಾನಿ ಮತ್ತು ನಜೀರ್ ಹನೀಫಿ ಕಾರ್ಯಕ್ರಮ ನಿರ್ವಹಿಸಿದರು

ಈ ಸಂದರ್ಭದಲ್ಲಿ ಆದಮ್ ಎಸ್ ಕೆ,ಕಟ್ಟೆ, *ಪ್ರಧಾನ ಕಾರ್ಯದರ್ಶಿ ರಫಿಕ್ ಪಡ್ಡ,,ಜತೆ ಕಾರ್ಯದರ್ಶಿ ಅಬ್ದುಸಲಾಂ ಶಾಂತಿನಗರ ಮೊಹಮ್ಮದ್ ಹಾಜಿ,ಎಸ್ ಕೆ *ರಜಾಕ್,ಇಕ್ಬಾಲ್ ಕುರ್ಲೊಟ್ಟು , ಹಕೀಂ *ನಡುಹೋಟೆಲ್ ಸೇರಿದಂತೆ ಗಣ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಹಕೀಮ್ ಜಲಾಲಿ ಧನ್ಯವಾದವಿತ್ತರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!