26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ: ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆಯು ಮೇ 14ರಿಂದ 22ರ ವರೆಗೆ ನಡೆಯಲಿದ್ದು, ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುನಿಲ್ ಗೋಖಲೆ, ಸದಸ್ಯರಾದ, ಶ್ರೀಧರ್ ರಾವ್ ಕಾಯಡ, ನಾರಾಯಣ ಸುವರ್ಣ, ರಮೇಶ್ ಗೌಡ, ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು.

Related posts

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!