28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಮೇ 5ರಂದು ಪ್ರಾರಂಭಗೊಂಡು ಮೇ 9ರ ವರೆಗೆ ನೀಲೇಶ್ವರ ಬ್ರಹ್ಮಶ್ರೀ ವೇ. ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಮೇ 5 (ಇಂದು) ಸಂಜೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಪ್ರಾರ್ಥನೆ ತೋರಣ ಮುಹೂರ್ತ, ಧ್ವಜಾರೋಹಣ, ರಾತ್ರಿ ದೀಪ ಪ್ರಜ್ವಲನಾ ಕಾರ್ಯಕ್ರಮ ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ ನೆರವೇರಿಸಲಿದ್ದಾರೆ. ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ದೇವನಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

Related posts

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!