25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

ಶಿಶಿಲ: ತಾಲೂಕಿನ ಕೊನೆಯ ಜಾತ್ರೋತ್ಸವವಾದ ಇತಿಹಾಸ ಪ್ರಸಿದ್ಧ ಶಿಶಿಲ ಶಿಶಿಲೇಶ್ವರ ದೇವರ ಜಾತ್ರೆಗೆಮೇ 2ರಂದು ಗೊನೆ ಕಡಿಯುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸುನಿಲ್ ಗೋಖಲೆ, ಸದಸ್ಯರಾದ ಶ್ರೀಧರ ರಾವ್ ,ನಾರಾಯಣ ಸುವರ್ಣ, ರಮೇಶ ಗೌಡ ಸುಂದರ ಗೌಡ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀ ರಾಮ ಕಾರಂತರು ಗೊನೆ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ದೈವ ಪರಿಚಾರಕರಾದ ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಸುರೇಶ್ ಗೌಡ ಅಂಬೆಲ್ತಡ್ಕ, ಗ್ರಾಮಸ್ಥರಾದ ಯೋಗೀಶ್ ದಾಮ್ಲೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಹಾಜರಿದ್ದರು

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!