25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಮೇ 2ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ (ರಿ)ಉಪ್ಪಿನಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .

ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು. ವಿದುಷಿ ನಯನಾ, ಅಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು, ವಿತೇಶ್ ಜೈನ್ ಪಡoಗಡಿ ಮೊದಲಾದವರು ಸಹಕರಿಸಿದರು.

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!