25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

ಬೆಳಾಲು: ಕ್ರೇನ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ರಬ್ಬರ್ ಟ್ಯಾಂಪಿಂಗ್ ವೃತ್ತಿ ನಡೆಸುತ್ತಿದ್ದರು.

ಹತ್ತಿರ ಅಂಗಡಿಗೆ ಬಂದಿದ್ದ ಅವರು ಸ್ಕೂಟರ್ ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕ್ರೇನ್ ಹಿಂಬಾಗದಿಂದ ಡಿಕ್ಕಿ ಹೊಡೆದು ಪರಿಣಾಮ ಅವರು ಸಾವನ್ನಪ್ಪಿದ್ದಾರೆ ಎಂದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya
error: Content is protected !!