31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

ವೇಣೂರು;ಪಡ್ಡoದಡ್ಕ ಮುನವಿರುಳ್ ಇಸ್ಲಾಂ ಮದರಸದ ವಠಾರದಲ್ಲಿ ಮದರಸ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆಯು ಮೇ 4ರಂದು ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು

ಮುಖ್ಯಅತಿಥಿಯಾಗಿ ಮಾತಾಡಿದ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಕಾರ್ಯನಿರ್ವಾಣಾಧಿಕಾರಿ ವೇಣೂರಿನ ಎಚ್ ಮಹಮ್ಮದ್ ಮಾತಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು,ಕಲಿಕೆ ಬಗ್ಗೆ ಗಮನ ಹಾಗು ಸುಮಾರು 175 ವಿದ್ಯಾರ್ಥಿಗಳಿಗೆ ಬ್ಯಾಗ್ ಗಳನ್ನು ದಾನವಾಗಿ ನೀಡಿದ ದಿವಂಗತ ಅಬ್ದುಲ್ ರಹಿಮಾನ್ ಕಟ್ಟೆ ಅವರ ನೆನಪಿಗೆ ನೀಡಿದ ಅವರ ಮಗ ದುಬಾಯಿಯಲ್ಲಿರುವ ಅನ್ಸಾರ್ ರವರನ್ನು ಅಭಿನಂದಿಸಿದರು. ನೋಟ್ ಪುಸ್ತಕಗಳನ್ನು ಕಟ್ಟೆ ಷರೀಫ್ ತನ್ನ ತಂದೆ ದಿವಂಗತ ಅಬೂಬಕರ್ ಕಟ್ಟೆ ಹಾಗು ಬೋಳೂರು ದಿವಂಗತ ಅಬ್ಬು ಬ್ಯಾರಿಯವರ ಸ್ಮರಣಾರ್ಥ ನೀಡಿದ್ದರು

ಕತೀಬ್ ಸಮೀರ್ ದಾರಿಮಿ ದುವಾ ಮಾಡಿದರು, ಸಿಬಂದಿಗಳಾದ ಅಬ್ದುಲ್ ರಹಿಮಾನ್ ಯಮಾನಿ ಮತ್ತು ನಜೀರ್ ಹನೀಫಿ ಕಾರ್ಯಕ್ರಮ ನಿರ್ವಹಿಸಿದರು

ಈ ಸಂದರ್ಭದಲ್ಲಿ ಆದಮ್ ಎಸ್ ಕೆ,ಕಟ್ಟೆ, *ಪ್ರಧಾನ ಕಾರ್ಯದರ್ಶಿ ರಫಿಕ್ ಪಡ್ಡ,,ಜತೆ ಕಾರ್ಯದರ್ಶಿ ಅಬ್ದುಸಲಾಂ ಶಾಂತಿನಗರ ಮೊಹಮ್ಮದ್ ಹಾಜಿ,ಎಸ್ ಕೆ *ರಜಾಕ್,ಇಕ್ಬಾಲ್ ಕುರ್ಲೊಟ್ಟು , ಹಕೀಂ *ನಡುಹೋಟೆಲ್ ಸೇರಿದಂತೆ ಗಣ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಹಕೀಮ್ ಜಲಾಲಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya
error: Content is protected !!