26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

ಬೆಳ್ತಂಗಡಿ: ಬಳಂಜ ಶ್ರೀ ಪಂಚಲಿಂಗೇಶ್ವರ -ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ದುಬೈಯಲ್ಲಿ ಸಾವಿರಾರು ಭಾರತೀಯರಿಗೆ ಉದ್ಯೋಗದಾತರಾಗಿದ್ದುಕೊಂಡು, ದುಬಾಯಿಯಂತಹ ಹೊರದೇಶದಲ್ಲಿ ತಮಿಳ್ ರೇಡಿಯೋವನ್ನು ಕಳೆದ ಒಂದು ದಶಕಗಳಿಂದ ನಡೆಸಿಕೊಂಡು ಬರುತ್ತಿದ್ದು ತಮಿಳುನಾಡಿನ ಶಿವಕಾಶಿ, ಮದುರೈ ಮೀನಾಕ್ಷಿ ದೇವಸ್ಥಾನ ಸೇರಿದಂತೆ ಅನೇಕ ಧಾರ್ಮಿಕ ಸಂಸ್ಥೆಗಳಿಗೆ ಪೋಷಕರಾಗಿರುವ ಡಾ.ಸೋನಾ ರಾಮ್ ಮತ್ತು ಶಕ್ತಿ ರಾಮ್ ರವರು ತಮ್ಮ ಭಕ್ತಾದಿಗಳ ತಂಡದೊಂದಿಗೆ ಬಳಂಜ ದೇವಸ್ಥಾನಕ್ಕೆ ಸೋಮವಾರ ಸುಮಾರು 50 ಜನರ ತಂಡದೊಂದಿಗೆ ಆಗಮಿಸಿ ಸತ್ಸಂಗ ನೆರವೇರಿಸಿದರು.

ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ, ಪ್ರಮುಖರಾದ ಗುರುಪ್ರಸಾದ್ ಹೆಗ್ಡೆ, ಪ್ರಭಾಕರ ಹೆಗ್ಡೆ ಕೋಡಿ, ಚಂದ್ರಶೇಖರ ಪಿ.ಕೆ, ದಿನೇಶ್ ಪಿ.ಕೆ, ಜಗದೀಶ್ ರೈ, ವಿನು ಬಳಂಜ, ಸಂತೋಷ್ ಸಾಲಿಯಾನ್ ಕಾಪಿನಡ್ಕ, ಚಿತ್ತರಂಜನ್ ಹೆಗ್ಡೆ, ರತ್ನರಾಜ್ ಜೈನ್ ಪೇರಂದಬೈಲ್, ಗಣೇಶ್ ಬಿ ಬೊಂಟ್ರೊಟ್ಟು, ಸದಾನಂದ ಪೂಜಾರಿ ಬೊಂಟ್ರೊಟ್ಟು, ಮನೋಹರ್ ಬಳಂಜ, ಸುನಂದ ಕುಳೆಂಜಿರೋಡಿ ಗುತ್ತು, ಸತೀಶ್ ಶೆಟ್ಟಿ ಕುರೆಲ್ಯ, ಅರ್ಚಕರಾದ ಸುರೇಶ್ ಭಟ್, ಮಂಜುನಾಥ್ ಭಟ್, ವಿಕ್ರಮ್ ಭಟ್, ಮತ್ತು ಊರವರು ಸ್ವಾಗತಿಸಿದರು.

ಕ್ಷೇತ್ರದ ವತಿಯಿಂದ ಭಜನಾ ತಂಡವನ್ನು ಗೌರವಿಸಲಾಯಿತು. ಉದ್ಯಮಿ ಅಶ್ವಥ್ ಹೆಗ್ಡೆ ಇದರ ನೇತೃತ್ವ ವಹಿಸಿದ್ದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!