31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಮೇ 5ರಂದು ಪ್ರಾರಂಭಗೊಂಡು ಮೇ 9ರ ವರೆಗೆ ನೀಲೇಶ್ವರ ಬ್ರಹ್ಮಶ್ರೀ ವೇ. ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಮೇ 5 (ಇಂದು) ಸಂಜೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಪ್ರಾರ್ಥನೆ ತೋರಣ ಮುಹೂರ್ತ, ಧ್ವಜಾರೋಹಣ, ರಾತ್ರಿ ದೀಪ ಪ್ರಜ್ವಲನಾ ಕಾರ್ಯಕ್ರಮ ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ ನೆರವೇರಿಸಲಿದ್ದಾರೆ. ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ದೇವನಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya
error: Content is protected !!