26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಮೇ 2ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ (ರಿ)ಉಪ್ಪಿನಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .

ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು. ವಿದುಷಿ ನಯನಾ, ಅಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು, ವಿತೇಶ್ ಜೈನ್ ಪಡoಗಡಿ ಮೊದಲಾದವರು ಸಹಕರಿಸಿದರು.

Related posts

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!