25.1 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಬೈಲಾಂಜನೇಯ ಸ್ವಾಮಿ ವಿದ್ಯಾಸಂಸ್ಥೆ ಬೈರ ಶೆಟ್ಟಿ ಹಳ್ಳಿ ನೆಲಮಂಗಲ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಮೇ 3ರಂದು ಬೈಲಾಂಜನೇಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ ಇವರ ನೇತೃತ್ವದಲ್ಲಿ ವಿಶೇಷವಾಗಿ ಬೆಂಗಳೂರಿನ ನೆಲಮಂಗಲದಲ್ಲಿ ಕುಣಿತ ಭಜನಾ ಮಂಡಳಿ ಉದ್ಘಾಟನೆಗೊಳಿಸಿದರು.

ದೇವರನ್ನು ಅತೀ ಸುಲಭದಲ್ಲಿ ಒಲಿಸುವುದಿದ್ದರೆ ಅದು ಭಜನೆಯಿಂದ ಮಾತ್ರ ಸಾಧ್ಯ ಮಕ್ಕಳಲ್ಕಿ ಧಾರ್ಮಿಕತೆಯ ದೃಷ್ಟಿಯಲ್ಲಿ ಉತ್ತಮ ಸಂಸ್ಕಾರಗಳು ಬೆಳೆಯಬೇಕು ಮತ್ತು ಈಗಿನ ಯುವಪೀಳಿಗೆಯಲ್ಲಿ ಮೊಬೈಲ್ ಜಾಲಾತಾಣದಿಂದ ದೂರ ಸರಿದು ದೇವರ ಸಂಕೀರ್ತನೆಯಲ್ಲಿ ತನ್ನನು ತಾನು ತೊಡಗಿಸಿಕೊಂಡಲ್ಲಿ ಉತ್ತಮ ಇಂತಹ ಭಜನೆ ಈಗಿನ ದಿನಗಳಲ್ಲಿ ಈ‌ಭಾಗಕ್ಕೆ ಅವಶ್ಯಕತೆ ಇದೆ ಎಂದು ರಾಮಸ್ವಾಮಿ ಇವರು ತಿಳಿಸಿದರು.

ಈ‌ ತರಬೇತಿ ಶಿಬಿರದಲ್ಲಿ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕುಣಿತ ಭಜನಾ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಹಾಗೂ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಮತ್ತು ಆಂಜನ್ ಮೂರ್ತಿ ಮುಖ್ಯ ಶಿಕ್ಷಕರು ಹಾಗೂ‌ ಹೆಚ್.ಕೆ.ರಮೇಶ್ ಟ್ರಸ್ಟಿಗಳು ,ತರಬೇತುದಾರರಾದ ಆಕಾಶ್, ಚರಣ್,ಸೃಜನ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
error: Content is protected !!