26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ತಣ್ಣೀರುಪಂತ : ಮೇ 4ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪಂತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್ ಪಾಲೇದು, ರಾಜೇಶ್ ಕರಂಗೀಲು, ಹರೀಶ್ ಪ್ರಸಾದ್ ಬೋಲ್ಡೆಲ್, ಯತೀಶ್ ಪಾಲೇದು ಇನ್ನೂ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya
error: Content is protected !!