23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ.

ಮೂಲತ: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದವರಾದ ಕೃಷ್ಣಮೂರ್ತಿಯವರು ಪತ್ನಿ, ಪುತ್ರಿಯರಾದ ಅಖಿಲಾ , ಅನುಷಾ ಹಾಗೂ ಸಹೋದರರನ್ನು ಅಗಲಿದ್ದಾರೆ. ಇವರ ಕಿರಿಯ ಸಹೋದರ ಕನ್ಯಾಡಿಯ ಪ್ರಭಾಕರ್ ರಾವ್ ಸಿ ಜಿಯವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 3ಗಂಟೆಗೆ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!