26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್‌ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕ ಅಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!