25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ.

ಮೂಲತ: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದವರಾದ ಕೃಷ್ಣಮೂರ್ತಿಯವರು ಪತ್ನಿ, ಪುತ್ರಿಯರಾದ ಅಖಿಲಾ , ಅನುಷಾ ಹಾಗೂ ಸಹೋದರರನ್ನು ಅಗಲಿದ್ದಾರೆ. ಇವರ ಕಿರಿಯ ಸಹೋದರ ಕನ್ಯಾಡಿಯ ಪ್ರಭಾಕರ್ ರಾವ್ ಸಿ ಜಿಯವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 3ಗಂಟೆಗೆ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya
error: Content is protected !!