May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು, ನಡ, ನಾವೂರು, ಇಂದಬೆಟ್ಟು ಹಾಗೂ

ಕೊಲ್ಲಿ ಪರಿಸರಗಳಲ್ಲಿ ಹಾಗೂ ಬೆಳ್ತಂಗಡಿಯಿಂದ ಧರ್ಮಸ್ಥಳವರೆಗಿನ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುತ್ತಿರುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ ಫೀಡರುಗಳಲ್ಲಿ ಮೇ 07 ರಂದು ಬೆಳಿಗ್ಗೆ 10ರಿಂದ ಸಂಜೆ5.30 ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!