25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ.

ಮೂಲತ: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದವರಾದ ಕೃಷ್ಣಮೂರ್ತಿಯವರು ಪತ್ನಿ, ಪುತ್ರಿಯರಾದ ಅಖಿಲಾ , ಅನುಷಾ ಹಾಗೂ ಸಹೋದರರನ್ನು ಅಗಲಿದ್ದಾರೆ. ಇವರ ಕಿರಿಯ ಸಹೋದರ ಕನ್ಯಾಡಿಯ ಪ್ರಭಾಕರ್ ರಾವ್ ಸಿ ಜಿಯವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 3ಗಂಟೆಗೆ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya
error: Content is protected !!