May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ದೊಂಡೋಲೆ ಕ್ರಾಸ್ ನಲ್ಲಿ ಭಟ್ರ ಹೋಟೆಲನ್ನು ಕೆಲಕಾಲ ನಡೆಸಿದ್ದ ಉದ್ಯಮಿ ಕೃಷ್ಣಮೂರ್ತಿ ರಾವ್ ಸಿ ಜಿ(73ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6 ರಂದು ಕನ್ಯಾಡಿಯಲ್ಲಿ ನಿಧನರಾಗಿದ್ದಾರೆ.

ಮೂಲತ: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದವರಾದ ಕೃಷ್ಣಮೂರ್ತಿಯವರು ಪತ್ನಿ, ಪುತ್ರಿಯರಾದ ಅಖಿಲಾ , ಅನುಷಾ ಹಾಗೂ ಸಹೋದರರನ್ನು ಅಗಲಿದ್ದಾರೆ. ಇವರ ಕಿರಿಯ ಸಹೋದರ ಕನ್ಯಾಡಿಯ ಪ್ರಭಾಕರ್ ರಾವ್ ಸಿ ಜಿಯವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 3ಗಂಟೆಗೆ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!