23.4 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ. ಎಚ್ ರೇವಣ್ಣರವರು ಮೇ 6ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರು ದೇವಸ್ಥಾನದ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.

Related posts

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!