August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿ ಸೋಕೋ ತಂಡದ ನೇತೃತ್ವದ ಸೀಜ್ ಮಹಜರು ನಡೆಸಿ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya
error: Content is protected !!