36.4 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

ಬೆಳ್ತಂಗಡಿ: ಸ್ಪಂದನ ಬಂಟರ ಸೇವಾ ತಂಡ, ಬೆಳ್ತಂಗಡಿ ಬಂಟರ ವಲಯ ಸಮಿತಿ ಕುವೆಟ್ಟು ಮತ್ತು ಬಂಟರ ಗ್ರಾಮ ಸಮಿತಿ, ಓಡಿಲ್ನಾಳ ಇದರ ಸಹಕಾರದೊಂದಿಗೆ 50ನೇ ಸೇವಾ ಕಾರ್ಯಕ್ರಮ ನೂತನ ಸ್ಪಂದನ ಮನೆ ಹಸ್ತಾಂತರ ಕಾರ್ಯಕ್ರಮವು ಮೇ 10 ರಂದು ಓಡಿಲ್ನಾಳ ಗ್ರಾಮದ ಮಠ – ಕಾಪಿಕಾಡು ಸ್ಪಂದನ ಮನೆಯ ವಠಾರದಲ್ಲಿ ನಡೆಯಲಿದೆ.

ಸ್ಪಂದನ ಬಂಟರ ಸೇವಾ ತಂಡದ ಗೌರವಾಧ್ಯಕ್ಷ ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ದೇವದಾಸ್ ಶೆಟ್ಟಿ ಹಿಬರೋಡಿ ಬದ್ಯಾರು, ಮಡಂತ್ಯಾರು ಶ್ರೀ ದುರ್ಗಾವುಡ್ ಇಂಡಸ್ಟಿçಯ ಉಮೇಶ್ ಶೆಟ್ಟಿ, ಗೌರವ ಉಪಸ್ಥಿತಿ ಬಂಟರ ವಲಯ ಸಮಿತಿ ಕುವೆಟ್ಟು ಅಧ್ಯಕ್ಷ ಶಶಿರಾಜ್ ಶೆಟ್ಟಿ, ಬಂಟರ ಗ್ರಾಮ ಸಮಿತಿ ಲಾಯಿಲ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ, ಬಂಟರ ಗ್ರಾಮ ಸಮಿತಿ ಓಡಿಲ್ನಾಳ ಅಧ್ಯಕ್ಷ ಉಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಸ್ಪಂದನ ಬಂಟರ ಸೇವಾ ತಂಡ, ಬೆಳ್ತಂಗಡಿ ಅಧ್ಯಕ್ಷ ಸುರೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!