June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

ಬೆಳ್ತಂಗಡಿ: ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ ಮೇ 08 ರಂದು ಬೆಳಗ್ಗೆ 9.00 ಗಂಟೆ ಪುಂಜಾಲಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮ : ಬೆಳಗ್ಗೆ 9 ಗಂಟೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆಯಲ್ಲಿ ಗೋಪಾಲಕೃಷ್ಣ ದೇವರಿಗೆ ಸೀಯಾಳ ಅಭಿಷೇಕ, ನಂತರ ಹಿರಿಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಂದಾಳುಗಳಿಗೆ ಗೌರವ ಸಮರ್ಪಣೆ, ಬೆಳಗ್ಗೆ 9:30ಕ್ಕೆ ಬಿ.ಎಸ್ ಯಡಿಯೂರಪ್ಪರವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಅಭಿನಂದಿಸುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಜರಗಲಿದೆ.

Related posts

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
error: Content is protected !!