August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ , ರವೀಂದ್ರನಾಥ್ ಉಚ್ಚಿಲ್ ರವರ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್.ಎಂ , ಪದಾಧಿಕಾರಿಗಳಾದ ನ್ಯಾಯವಾದಿ ಸುಕನ್ಯಾ ಹರಿದಾಸ್ , ಶಿಕ್ಷಕಿ ಪರಿಮಳ , ನ್ಯಾಯವಾದಿ ಮನೋಹರ್ ರಾವ್ ನಿಡ್ಲೆ , ಉಪನ್ಯಾಸಕ ಸುಜೀತ್ ರಾವ್ ಉಜಿರೆ ರವರು ರಾಮಣ್ಣ ಗೌಡರವರಿಗೆ ವಾಟರ್ ಬೆಡ್ ಹಸ್ತಾಂತರಿಸಿದರು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯು ಕಳೆದ ಹಲವಾರು ವರ್ಷಗಳಿಂದ ವಿವಿಧ ವೈದ್ಯಕೀಯ ಶಿಬಿರಗಳನ್ನು , ತರಬೇತಿಗಳನ್ನು , ಕಾರ್ಯಕ್ರಮಗಳನ್ನು , ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡಿರುವುದಲ್ಲದೆ , ವೈದ್ಯಕೀಯ ಪರಿಕರಗಳು , ಉಪಕರಣಗಳನ್ನು ಅರ್ಹರಿಗೆ ವಿತರಣೆ ಮಾಡುವ ಮೂಲಕ ಇಡೀ ಜಿಲ್ಲೆಯಲ್ಲೇ ಅತ್ಯುತ್ತಮ ಕಾರ್ಯಕ್ರಮ ಸಂಘಟಿಸುತ್ತಿದೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya
error: Content is protected !!