August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿ ಸೋಕೋ ತಂಡದ ನೇತೃತ್ವದ ಸೀಜ್ ಮಹಜರು ನಡೆಸಿ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!