June 24, 2026
ನಿಧನಸಮಸ್ಯೆ

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ.6 ರಂದು ರಾತ್ರಿ 11 ಗಂಟೆಯಿಂದ ಮೇ.7 ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್ ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐತಪ್ಪ ಪೂಜಾರಿರವರ ಸೊಸೆ ಬೆಳಗ್ಗೆ 6 ಗಂಟೆಗೆ ಎದ್ದು ಮನೆಯ ಅಂಗಳಕ್ಕೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಮೇ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!