August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!