August 10, 2026
ನಿಧನಸಮಸ್ಯೆ

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ.6 ರಂದು ರಾತ್ರಿ 11 ಗಂಟೆಯಿಂದ ಮೇ.7 ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್ ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐತಪ್ಪ ಪೂಜಾರಿರವರ ಸೊಸೆ ಬೆಳಗ್ಗೆ 6 ಗಂಟೆಗೆ ಎದ್ದು ಮನೆಯ ಅಂಗಳಕ್ಕೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಮೇ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!