August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

ಬೆಳ್ತಂಗಡಿ: ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ ಮೇ 08 ರಂದು ಬೆಳಗ್ಗೆ 9.00 ಗಂಟೆ ಪುಂಜಾಲಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮ : ಬೆಳಗ್ಗೆ 9 ಗಂಟೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆಯಲ್ಲಿ ಗೋಪಾಲಕೃಷ್ಣ ದೇವರಿಗೆ ಸೀಯಾಳ ಅಭಿಷೇಕ, ನಂತರ ಹಿರಿಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಂದಾಳುಗಳಿಗೆ ಗೌರವ ಸಮರ್ಪಣೆ, ಬೆಳಗ್ಗೆ 9:30ಕ್ಕೆ ಬಿ.ಎಸ್ ಯಡಿಯೂರಪ್ಪರವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಅಭಿನಂದಿಸುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಜರಗಲಿದೆ.

Related posts

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya
error: Content is protected !!