May 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ: ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಉಜಿರೆಯ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪೈ ಅವರಿಗೆ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿ, ರಾಜೇಶ್ ಪೈ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ವಿಜೇತರಿಗೆ ಶುಭ ಹಾರೈಸಿದರು.

Related posts

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!