June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಿಲ್ಲಿಸಿದ ಕಾರಿನಿಂದ ಹಣ ಕಳ್ಳತನ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿದ ಉದ್ಘಾಷಿತ ಆರೋಪಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ, ಸರಗೂರು ನಿವಾಸಿ ನಾರಾಯಣ ಶೆಟ್ಟಿ ಮಗ ಎಸ್ ಏನ್ ಕಿಶೋರ್ (32) ಎಂಬಾತನನ್ನು ಬೆಳ್ತಂಗಡಿ

ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಉಪ ನೀರಿಕ್ಷಕರು ಸಮರ್ಥ್ ರವರ ನೇತೃತ್ವದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮೇ.7 ರಂದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಿಂದ ಎಂಬಲ್ಲಿಂದ ಬಂಧಿಸಿ ಮೇ.8 ರಂದು ಬೆಳ್ತಂಗಡಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!