June 24, 2026
Uncategorized

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಕುವೆಟ್ಟು ಇದರ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಮೇ 04 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ಶಿಬಿರಕ್ಕೆ ಚಾಲನೆ ನೀಡಿದರು ಐದು ದಿವಸಗಳಿಂದ ಮಕ್ಕಳಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆ ಗಳನ್ನು ನಡೆಸಲಾಯಿತು ಸುಗಮಗಾ ರರಾಗಿ ಆನಂದ ಕೋಟ್ಯಾನ್ ಯೋಗಾಸನ ದ ವಿವಿಧ ಪ್ರಕಾರಗಳು. ಭುವನ್ ಮಕ್ಕಳಿಗೆ ಮನೋರಂಜನೆ ಯನ್ನು, ಸುಲೋಚನಾ ಇವರು ವಿವಿಧ ರೀತಿಯ ಆಟೋಟ ಗಳನ್ನು, ಕುಮಾರಿ ಭುವನೇಶ್ವರಿ ಮಕ್ಕಳಿಗೆ ಕ್ರ್ಯಾಪ್ಟ್ ನ ವಿವಿಧ ಚಟುವಟಿಕೆಗಳನ್ನು, ಜಾಲಜಾಕ್ಷಿ ಇವರು ಮಕ್ಕಳಿಗೆ ಆರೋಗ್ಯ ಮಾಹಿತಿ ಯನ್ನು ನೀಡಿರುತ್ತಾರೆ.

ಶಿಬಿರದಲ್ಲಿ ಹಾಡು ಕುಣಿತ ಗೇಮ್ಸ್, ಓದುವುದು, ಕ್ವಿಜ್ ಸ್ಮರಣೆ ಶಕ್ತಿ ಇವುಗಳನ್ನು ಕೂಡ ಮಕ್ಕಳಿಗೆ ನಡೆಸಲಾಯಿತು. ಸಮಾರೋಪ ಸಮಾರಂಭ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಇಮ್ತಿಯಾಜ್ , ಕಾರ್ಯದರ್ಶಿ ಶ್ರೀಮತಿ ಸೇವಂತಿ ಪಂಚಾಯತ್ ಸಿಬ್ಬಂದಿ ಆನಂದ್ ಕೋಟ್ಯಾನ್ ಇವರು ಭಾಗವಹಿಸಿ ಮಕ್ಕಳಿಗೆ ಹಿತವಚನ ನೀಡಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಯಶೋಧ ಶ್ರೀಮತಿ ಸೌಮ್ಯ ದಿಲೀಪ್ ಕುಲಾಲ್ ಸುಲೋಚನಾ ಇವರು ಕಾರ್ಯಕ್ರಮದಲ್ಲಿ ಸಹಕರಿಸಿ ಗ್ರಂಥಾಲಯ ಮೇಲ್ವಿಚಾರಕರು ಶ್ರೀಮತಿ ವಸಂತಿ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!