August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಮಹಾಕುಂಭಾಭಿಷೇಕ ನಡೆಯಿತು.

ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರು ಸಮಿತಿಯ ವತಿಯಿಂದ ಗೌರವಿಸಲಾಯಿತು.

Related posts

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya
error: Content is protected !!