August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

ಮುಂಡಾಜೆ : ಇಲ್ಲಿಯ ಸೋಮಂತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35) ಹೃದಯಾಘಾತದಿಂದ ಮೇ 8ರಂದು ನಿಧನ ಹೊಂದಿದರು.


ಬೆಳಗಿನ ಜಾವ ಅವರಿಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಅವರು ಪ್ರಸ್ತುತ ಮನೆಯಿಂದಲೇ ಉದ್ಯೋಗ ನಿರ್ವಹಿಸುತ್ತಿದ್ದರು.
ಮೃತರು ತಾಯಿ, ಪತ್ನಿ ಹಾಗೂ ಪುತ್ರ ರನ್ನು ಅಗಲಿದ್ದಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!