June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಮಹಾಕುಂಭಾಭಿಷೇಕ ನಡೆಯಿತು.

ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರು ಸಮಿತಿಯ ವತಿಯಿಂದ ಗೌರವಿಸಲಾಯಿತು.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya
error: Content is protected !!