June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿದೆ.

ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಜತೆ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಹಾಗೂ ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ದಿನೇಶ್ ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಲಾವಿದರಾದ ಸುಂದರ ರೈ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಮೋಹನ್ ಕುಮಾ‌ರ್ ಬಿ. ವಾದ ಮಂಡಿಸಿದ್ದರು.

Related posts

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!