35.9 C
ಪುತ್ತೂರು, ಬೆಳ್ತಂಗಡಿ
May 9, 2026
ಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ.

ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ತನಕದ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ನೋಟ್ ಪುಸ್ತಕಗಳ ವಿತರಣೆಯಿದ್ದು ನೋಟ್ ಪುಸ್ತಕಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕೆಳಗಿನ ನಂಬರ್‌ಗೆ ಮೇ 10ರೊಳಗೆ ಕರೆ ಮಾಡಿ ತಿಳಿಸಬೇಕಾಗಿ ವಿನಂತಿಸಿದ್ದಾರೆ.
ರಕ್ಷಿತ್ ಅಜಿಲ-9845590323, ಮೋಹನ್ ಲಾವುದಡಿ – 9845590323

Related posts

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!