August 10, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

ಬೆಳ್ತಂಗಡಿ: ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗದಲ್ಲಿ ಮೇ 09 ರಂದು ಹಮ್ಮಿಕೊಂಡಿರುವ ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ ತೆರಳಿತು.

ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರುಗಳಾದ ಗಣೇಶ್ ಲಾಯಿಲ, ಹರೀಶ್ ಸಂಬೊಲ್ಯ,ಸುಜಿತ್ ಪೆರಾಡಿ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಪವನ್ ಬಂಗೇರ ನಗರ, ಪ್ರಸಾದ್ ಸುದೆಮುಗೇರು, ಜಯಕುಮಾರ್ ಶಿರ್ಲಾಲು ಹಾಗೂ ಮಹಾಶಕ್ತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya
error: Content is protected !!