August 10, 2026
ಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ.

ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ತನಕದ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ನೋಟ್ ಪುಸ್ತಕಗಳ ವಿತರಣೆಯಿದ್ದು ನೋಟ್ ಪುಸ್ತಕಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕೆಳಗಿನ ನಂಬರ್‌ಗೆ ಮೇ 10ರೊಳಗೆ ಕರೆ ಮಾಡಿ ತಿಳಿಸಬೇಕಾಗಿ ವಿನಂತಿಸಿದ್ದಾರೆ.
ರಕ್ಷಿತ್ ಅಜಿಲ-9845590323, ಮೋಹನ್ ಲಾವುದಡಿ – 9845590323

Related posts

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya
error: Content is protected !!