August 10, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

ಬೆಳ್ತಂಗಡಿ: ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗದಲ್ಲಿ ಮೇ 09 ರಂದು ಹಮ್ಮಿಕೊಂಡಿರುವ ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ ತೆರಳಿತು.

ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರುಗಳಾದ ಗಣೇಶ್ ಲಾಯಿಲ, ಹರೀಶ್ ಸಂಬೊಲ್ಯ,ಸುಜಿತ್ ಪೆರಾಡಿ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಪವನ್ ಬಂಗೇರ ನಗರ, ಪ್ರಸಾದ್ ಸುದೆಮುಗೇರು, ಜಯಕುಮಾರ್ ಶಿರ್ಲಾಲು ಹಾಗೂ ಮಹಾಶಕ್ತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

Suddi Udaya
error: Content is protected !!