June 24, 2026
ಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ.

ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ತನಕದ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ನೋಟ್ ಪುಸ್ತಕಗಳ ವಿತರಣೆಯಿದ್ದು ನೋಟ್ ಪುಸ್ತಕಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕೆಳಗಿನ ನಂಬರ್‌ಗೆ ಮೇ 10ರೊಳಗೆ ಕರೆ ಮಾಡಿ ತಿಳಿಸಬೇಕಾಗಿ ವಿನಂತಿಸಿದ್ದಾರೆ.
ರಕ್ಷಿತ್ ಅಜಿಲ-9845590323, ಮೋಹನ್ ಲಾವುದಡಿ – 9845590323

Related posts

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya
error: Content is protected !!