August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಇಂದು (ಮೇ 11) ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ವಾಹನ ಸವಾರರು

ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು ಸಂಚಾರವು ಅಸ್ತವ್ಯಸ್ತ ವಾಗಿತ್ತು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya
error: Content is protected !!