38.2 C
ಪುತ್ತೂರು, ಬೆಳ್ತಂಗಡಿ
May 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಇಂದು (ಮೇ 11) ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ವಾಹನ ಸವಾರರು

ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು ಸಂಚಾರವು ಅಸ್ತವ್ಯಸ್ತ ವಾಗಿತ್ತು.

Related posts

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
error: Content is protected !!