28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

ಬೆಳ್ತಂಗಡಿ: ಪುತ್ತೂರು ತಾಲೂಕು ಬಾರಿಕೆ ವಳಾಲ್ ಬಸದಿ ಭಗವಾನ್ ೧00೮ ಶ್ರೀ ಶ್ರೀ ಪಾರ್ಶ್ವನಾಥ ಸ್ವಾಮಿ ತೀರ್ಥಂಕರರ ಧಾಮಸಂಪ್ರೋಕ್ಷಣ ಪೂರ್ವಕ ಜಿನ ಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿ ಸಹಕರಿಸಿದ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ರವನ್ನು ಮೂಡುಬಿದ್ರಿ ಜೈನ್ ಮಠದ ಪರಮಪೂಜ್ಯ ಜಗದ್ಗುರು ಡಾ. ಚಾರು ಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರು ಶ್ರೀ ಮಠದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧನಕೀರ್ತಿ ಜೈನ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!